ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

Published : May 29, 2024, 12:32 PM ISTUpdated : May 29, 2024, 12:33 PM IST

ರಾಜಕೀಯ ಶಕ್ತಿ ಇಲ್ಲದ, ಅವಕಾಶ ವಂಚಿತ ಸಮುದಾಯಗಳಿಗೆ ಅವಕಾಶ 
ಹೈಕಮಾಂಡ್ ನೀಡಿದ ಜವಾಬ್ದಾರಿ ನಿಭಾಯಿಸಿದವರನ್ನು ಆಯ್ಕೆ ಮಾಡುವುದು
ಅವಕಾಶ ತಪ್ಪಿದಾಗಲೂ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರನ್ನು ಪರಿಗಣಿಸುವುದು

ಕಾಂಗ್ರೆಸ್‌ನಲ್ಲಿ(Congress) ವಿಧಾನ ಪರಿಷತ್ ಸ್ಥಾನಕ್ಕಾಗಿ(Legislative Council) ತೀವ್ರ ಪೈಪೋಟಿ ನಡೆಯುತ್ತಿದ್ದು, ಪರಿಷತ್ ಆಕಾಂಕ್ಷಿಗಳ ದಂಡು ದೆಹಲಿ(Delhi) ತಲುಪಿದೆ. ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ಸಚಿವರ ದಂಡು ತೆರಳಿಲಿದೆ. 7 ಸ್ಥಾನಕ್ಕಾಗಿ 70ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದು, ಪರಿಷತ್(Vidhan Parishad) ಸ್ಥಾನಕ್ಕಾಗಿ ಲಾಬಿ, ಒತ್ತಡವನ್ನು ಆಕಾಂಕ್ಷಿಗಳು ಹಾಕುತ್ತಿದ್ದಾರೆ. ಸಮುದಾಯವಾರು ಅವಕಾಶ ಕೊಡಬೇಕು ಎಂದು ಹಲವರು ಪಟ್ಟು ಹಿಡಿದಿದ್ದಾರೆ. ಪ್ರಾದೇಶಿಕವಾರು ಅವಕಾಶ ಕಲ್ಪಿಸಬೇಕು ಎಂದು ಕೆಲವರ ವಾದವಾಗಿದೆ. ಯಾವ ಮಾನದಂಡ ಅನುಸರಿಸುತ್ತೆ ಹೈ ಕಮಾಂಡ್ ಎಂಬುದೇ ಕುತೂಹಲ ಮೂಡಿಸಿದೆ. ಇಂದು ನಡೆಯುವ ಸಭೆಯ ಬಳಿಕ ಅಂತಿಮ ಚಿತ್ರಣ ಹೊರಬೀಳಲಿದೆ. ತಮ್ಮ ನಾಯಕರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ರೂಪಿಸಿದ್ದು, ಕೆಲವು ನಾಯಕರಿಂದ ಪುನರಾಯ್ಕೆ ಬಯಸಿ ಒತ್ತಡ ಹೇರಲಾಗುತ್ತಿದೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ಬಳಿಕ ತೀರ್ಮಾನವಾಗಲಿದೆ.

ಇದನ್ನೂ ವೀಕ್ಷಿಸಿ:  ಅಧಿಕಾರಿ ಚಂದ್ರಶೇಖರನ್‌ಗೆ 50 ಕೋಟಿ ಮೊತ್ತದ ಚೆಕ್‌ಗೆ ಸಹಿ ಮಾಡಿದ್ದೆ ಮುಳುವಾಯ್ತಾ..?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more