ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ: ಹೈಕಮಾಂಡ್ ಮಾನದಂಡ ಏನು..?

Published : May 29, 2024, 12:32 PM ISTUpdated : May 29, 2024, 12:33 PM IST

ರಾಜಕೀಯ ಶಕ್ತಿ ಇಲ್ಲದ, ಅವಕಾಶ ವಂಚಿತ ಸಮುದಾಯಗಳಿಗೆ ಅವಕಾಶ 
ಹೈಕಮಾಂಡ್ ನೀಡಿದ ಜವಾಬ್ದಾರಿ ನಿಭಾಯಿಸಿದವರನ್ನು ಆಯ್ಕೆ ಮಾಡುವುದು
ಅವಕಾಶ ತಪ್ಪಿದಾಗಲೂ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರನ್ನು ಪರಿಗಣಿಸುವುದು

ಕಾಂಗ್ರೆಸ್‌ನಲ್ಲಿ(Congress) ವಿಧಾನ ಪರಿಷತ್ ಸ್ಥಾನಕ್ಕಾಗಿ(Legislative Council) ತೀವ್ರ ಪೈಪೋಟಿ ನಡೆಯುತ್ತಿದ್ದು, ಪರಿಷತ್ ಆಕಾಂಕ್ಷಿಗಳ ದಂಡು ದೆಹಲಿ(Delhi) ತಲುಪಿದೆ. ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ಸಚಿವರ ದಂಡು ತೆರಳಿಲಿದೆ. 7 ಸ್ಥಾನಕ್ಕಾಗಿ 70ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದು, ಪರಿಷತ್(Vidhan Parishad) ಸ್ಥಾನಕ್ಕಾಗಿ ಲಾಬಿ, ಒತ್ತಡವನ್ನು ಆಕಾಂಕ್ಷಿಗಳು ಹಾಕುತ್ತಿದ್ದಾರೆ. ಸಮುದಾಯವಾರು ಅವಕಾಶ ಕೊಡಬೇಕು ಎಂದು ಹಲವರು ಪಟ್ಟು ಹಿಡಿದಿದ್ದಾರೆ. ಪ್ರಾದೇಶಿಕವಾರು ಅವಕಾಶ ಕಲ್ಪಿಸಬೇಕು ಎಂದು ಕೆಲವರ ವಾದವಾಗಿದೆ. ಯಾವ ಮಾನದಂಡ ಅನುಸರಿಸುತ್ತೆ ಹೈ ಕಮಾಂಡ್ ಎಂಬುದೇ ಕುತೂಹಲ ಮೂಡಿಸಿದೆ. ಇಂದು ನಡೆಯುವ ಸಭೆಯ ಬಳಿಕ ಅಂತಿಮ ಚಿತ್ರಣ ಹೊರಬೀಳಲಿದೆ. ತಮ್ಮ ನಾಯಕರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ರೂಪಿಸಿದ್ದು, ಕೆಲವು ನಾಯಕರಿಂದ ಪುನರಾಯ್ಕೆ ಬಯಸಿ ಒತ್ತಡ ಹೇರಲಾಗುತ್ತಿದೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಭೆ ಬಳಿಕ ತೀರ್ಮಾನವಾಗಲಿದೆ.

ಇದನ್ನೂ ವೀಕ್ಷಿಸಿ:  ಅಧಿಕಾರಿ ಚಂದ್ರಶೇಖರನ್‌ಗೆ 50 ಕೋಟಿ ಮೊತ್ತದ ಚೆಕ್‌ಗೆ ಸಹಿ ಮಾಡಿದ್ದೆ ಮುಳುವಾಯ್ತಾ..?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more