Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Published : Nov 23, 2021, 07:51 PM IST

* ಹಾಸನದಲ್ಲೂ ರಂಗೇರಿದ ವಿಧಾನ ಪರಿಷತ್ ಚುನಾವಣೆ
* ಜೆಡಿಎಸ್ ನಾಯಕ ರೇವಣ್ಣಗೆ ಟಾಂಗ್ ಕೊಟ್ಟ  ಪ್ರೀತಂ ಗೌಡ
* ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು 

ಹಾಸನ(ನ. 23)  ವಿಧಾನಪರಿಷತ್ ಚುನಾವಣೆ (legislative council) ಸಂದರ್ಭ ದಲ್ಲಿ ನಿಂಬೆಹಣ್ಣು(Lemon) ಕತೆ ಸುದ್ದಿ ಮಾಡಿದೆ. ನಿಂಬೆಹಣ್ಣಿಗೂ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ (HD Revanna) ಅವರಿಗೂ ಅವಿನಾಭಾವ ಸಂಬಂಧ ಇರೋದು ಹೊಸದೇನಲ್ಲ.

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

ಹಾಸನದಲ್ಲಿ (Hassan)ವಿಧಾನಪರಿಷತ್ ಚುನಾವಣೆ ರಂಗೇರಿದ್ದು.. ಬಿಜೆಪಿ (BJP) ಶಾಸಕ ಪ್ರೀತಂ ಗೌಡ  (Preetham Gowda) ಪರೋಕ್ಷವಾಗಿ ಜೆಡಿಎಸ್ (ಝಧಶ) ನಾಯಕ ಎಚ್‌ಡಿ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮುಳ್ಣನ್ನು ಮುಳ್ಳಿಂದಲೇ ತೆಗೆಯಬೇಕು, ನಿಂಬೆ ಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು ಎಂದಿದ್ದಾರೆ. 

 

 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more