Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Published : Nov 23, 2021, 07:51 PM IST

* ಹಾಸನದಲ್ಲೂ ರಂಗೇರಿದ ವಿಧಾನ ಪರಿಷತ್ ಚುನಾವಣೆ
* ಜೆಡಿಎಸ್ ನಾಯಕ ರೇವಣ್ಣಗೆ ಟಾಂಗ್ ಕೊಟ್ಟ  ಪ್ರೀತಂ ಗೌಡ
* ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು 

ಹಾಸನ(ನ. 23)  ವಿಧಾನಪರಿಷತ್ ಚುನಾವಣೆ (legislative council) ಸಂದರ್ಭ ದಲ್ಲಿ ನಿಂಬೆಹಣ್ಣು(Lemon) ಕತೆ ಸುದ್ದಿ ಮಾಡಿದೆ. ನಿಂಬೆಹಣ್ಣಿಗೂ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ (HD Revanna) ಅವರಿಗೂ ಅವಿನಾಭಾವ ಸಂಬಂಧ ಇರೋದು ಹೊಸದೇನಲ್ಲ.

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

ಹಾಸನದಲ್ಲಿ (Hassan)ವಿಧಾನಪರಿಷತ್ ಚುನಾವಣೆ ರಂಗೇರಿದ್ದು.. ಬಿಜೆಪಿ (BJP) ಶಾಸಕ ಪ್ರೀತಂ ಗೌಡ  (Preetham Gowda) ಪರೋಕ್ಷವಾಗಿ ಜೆಡಿಎಸ್ (ಝಧಶ) ನಾಯಕ ಎಚ್‌ಡಿ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮುಳ್ಣನ್ನು ಮುಳ್ಳಿಂದಲೇ ತೆಗೆಯಬೇಕು, ನಿಂಬೆ ಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು ಎಂದಿದ್ದಾರೆ. 

 

 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more