Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Published : Nov 23, 2021, 07:51 PM IST

* ಹಾಸನದಲ್ಲೂ ರಂಗೇರಿದ ವಿಧಾನ ಪರಿಷತ್ ಚುನಾವಣೆ
* ಜೆಡಿಎಸ್ ನಾಯಕ ರೇವಣ್ಣಗೆ ಟಾಂಗ್ ಕೊಟ್ಟ  ಪ್ರೀತಂ ಗೌಡ
* ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು 

ಹಾಸನ(ನ. 23)  ವಿಧಾನಪರಿಷತ್ ಚುನಾವಣೆ (legislative council) ಸಂದರ್ಭ ದಲ್ಲಿ ನಿಂಬೆಹಣ್ಣು(Lemon) ಕತೆ ಸುದ್ದಿ ಮಾಡಿದೆ. ನಿಂಬೆಹಣ್ಣಿಗೂ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ (HD Revanna) ಅವರಿಗೂ ಅವಿನಾಭಾವ ಸಂಬಂಧ ಇರೋದು ಹೊಸದೇನಲ್ಲ.

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

ಹಾಸನದಲ್ಲಿ (Hassan)ವಿಧಾನಪರಿಷತ್ ಚುನಾವಣೆ ರಂಗೇರಿದ್ದು.. ಬಿಜೆಪಿ (BJP) ಶಾಸಕ ಪ್ರೀತಂ ಗೌಡ  (Preetham Gowda) ಪರೋಕ್ಷವಾಗಿ ಜೆಡಿಎಸ್ (ಝಧಶ) ನಾಯಕ ಎಚ್‌ಡಿ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮುಳ್ಣನ್ನು ಮುಳ್ಳಿಂದಲೇ ತೆಗೆಯಬೇಕು, ನಿಂಬೆ ಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು ಎಂದಿದ್ದಾರೆ. 

 

 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more