Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Published : Nov 23, 2021, 07:51 PM IST

* ಹಾಸನದಲ್ಲೂ ರಂಗೇರಿದ ವಿಧಾನ ಪರಿಷತ್ ಚುನಾವಣೆ
* ಜೆಡಿಎಸ್ ನಾಯಕ ರೇವಣ್ಣಗೆ ಟಾಂಗ್ ಕೊಟ್ಟ  ಪ್ರೀತಂ ಗೌಡ
* ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು 

ಹಾಸನ(ನ. 23)  ವಿಧಾನಪರಿಷತ್ ಚುನಾವಣೆ (legislative council) ಸಂದರ್ಭ ದಲ್ಲಿ ನಿಂಬೆಹಣ್ಣು(Lemon) ಕತೆ ಸುದ್ದಿ ಮಾಡಿದೆ. ನಿಂಬೆಹಣ್ಣಿಗೂ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ (HD Revanna) ಅವರಿಗೂ ಅವಿನಾಭಾವ ಸಂಬಂಧ ಇರೋದು ಹೊಸದೇನಲ್ಲ.

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

ಹಾಸನದಲ್ಲಿ (Hassan)ವಿಧಾನಪರಿಷತ್ ಚುನಾವಣೆ ರಂಗೇರಿದ್ದು.. ಬಿಜೆಪಿ (BJP) ಶಾಸಕ ಪ್ರೀತಂ ಗೌಡ  (Preetham Gowda) ಪರೋಕ್ಷವಾಗಿ ಜೆಡಿಎಸ್ (ಝಧಶ) ನಾಯಕ ಎಚ್‌ಡಿ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮುಳ್ಣನ್ನು ಮುಳ್ಳಿಂದಲೇ ತೆಗೆಯಬೇಕು, ನಿಂಬೆ ಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು ಎಂದಿದ್ದಾರೆ. 

 

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more