Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Legislative Council; 'ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು' ಪ್ರೀತಂ ಪಾಠ!

Published : Nov 23, 2021, 07:51 PM IST

* ಹಾಸನದಲ್ಲೂ ರಂಗೇರಿದ ವಿಧಾನ ಪರಿಷತ್ ಚುನಾವಣೆ
* ಜೆಡಿಎಸ್ ನಾಯಕ ರೇವಣ್ಣಗೆ ಟಾಂಗ್ ಕೊಟ್ಟ  ಪ್ರೀತಂ ಗೌಡ
* ನಿಂಬೆಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು 

ಹಾಸನ(ನ. 23)  ವಿಧಾನಪರಿಷತ್ ಚುನಾವಣೆ (legislative council) ಸಂದರ್ಭ ದಲ್ಲಿ ನಿಂಬೆಹಣ್ಣು(Lemon) ಕತೆ ಸುದ್ದಿ ಮಾಡಿದೆ. ನಿಂಬೆಹಣ್ಣಿಗೂ ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ (HD Revanna) ಅವರಿಗೂ ಅವಿನಾಭಾವ ಸಂಬಂಧ ಇರೋದು ಹೊಸದೇನಲ್ಲ.

Controversy; 'ಪಟೇಲರ ಪೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿಲ್ಲ' ಪಿಸು ಮಾತು!

ಹಾಸನದಲ್ಲಿ (Hassan)ವಿಧಾನಪರಿಷತ್ ಚುನಾವಣೆ ರಂಗೇರಿದ್ದು.. ಬಿಜೆಪಿ (BJP) ಶಾಸಕ ಪ್ರೀತಂ ಗೌಡ  (Preetham Gowda) ಪರೋಕ್ಷವಾಗಿ ಜೆಡಿಎಸ್ (ಝಧಶ) ನಾಯಕ ಎಚ್‌ಡಿ ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮುಳ್ಣನ್ನು ಮುಳ್ಳಿಂದಲೇ ತೆಗೆಯಬೇಕು, ನಿಂಬೆ ಹಣ್ಣನ್ನು ನಿಂಬೆ ಹಣ್ಣಿನಿಂದಲೇ ತೆಗೆಯಬೇಕು ಎಂದಿದ್ದಾರೆ. 

 

 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more