ಪರಿಷತ್ ಅಖಾಡ  ರಂಗು : ದಳಪತಿಗಳು ಮಾತ್ರ ಫುಲ್ ಸೈಲೆಂಟ್ - ಕಾರಣ..?

ಪರಿಷತ್ ಅಖಾಡ ರಂಗು : ದಳಪತಿಗಳು ಮಾತ್ರ ಫುಲ್ ಸೈಲೆಂಟ್ - ಕಾರಣ..?

Suvarna News   | Asianet News
Published : Nov 18, 2021, 10:34 AM ISTUpdated : Nov 18, 2021, 10:45 AM IST

ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ. 

ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.    

ಬೆಂಗಳೂರು (ನ.18):  ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ. 

ಕಾಂಗ್ರೆಸ್​ ಮಾಜಿ ಸಿಎಂ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ: ಎಚ್‌ಡಿಕೆ ಸ್ಫೋಟಕ ಹೇಳಿಕೆ

ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.    

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more