ಪರಿಷತ್ ಅಖಾಡ  ರಂಗು : ದಳಪತಿಗಳು ಮಾತ್ರ ಫುಲ್ ಸೈಲೆಂಟ್ - ಕಾರಣ..?

ಪರಿಷತ್ ಅಖಾಡ ರಂಗು : ದಳಪತಿಗಳು ಮಾತ್ರ ಫುಲ್ ಸೈಲೆಂಟ್ - ಕಾರಣ..?

Suvarna News   | Asianet News
Published : Nov 18, 2021, 10:34 AM ISTUpdated : Nov 18, 2021, 10:45 AM IST

ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ. 

ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.    

ಬೆಂಗಳೂರು (ನ.18):  ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ. 

ಕಾಂಗ್ರೆಸ್​ ಮಾಜಿ ಸಿಎಂ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ: ಎಚ್‌ಡಿಕೆ ಸ್ಫೋಟಕ ಹೇಳಿಕೆ

ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.    

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more