ಪರಿಷತ್ ಅಖಾಡ  ರಂಗು : ದಳಪತಿಗಳು ಮಾತ್ರ ಫುಲ್ ಸೈಲೆಂಟ್ - ಕಾರಣ..?

ಪರಿಷತ್ ಅಖಾಡ ರಂಗು : ದಳಪತಿಗಳು ಮಾತ್ರ ಫುಲ್ ಸೈಲೆಂಟ್ - ಕಾರಣ..?

Published : Nov 18, 2021, 10:34 AM ISTUpdated : Nov 18, 2021, 10:45 AM IST

ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ. 

ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.    

ಬೆಂಗಳೂರು (ನ.18):  ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ. 

ಕಾಂಗ್ರೆಸ್​ ಮಾಜಿ ಸಿಎಂ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ: ಎಚ್‌ಡಿಕೆ ಸ್ಫೋಟಕ ಹೇಳಿಕೆ

ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.    

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more