‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

Published : May 27, 2024, 02:58 PM ISTUpdated : May 27, 2024, 02:59 PM IST

ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ
ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ದೊಡ್ಡ ಸವಾಲು ಸಚಿವರು, ಶಾಸಕರ ಮೇಲೆ
ಚುನಾವಣೆಯಲ್ಲಿ ತಮ್ಮ ಪರ ಕೆಲಸ ಮಾಡಿದವರಿಗೆ ಟಿಕೆಟ್ ಕೊಡಿಸುವ ಸವಾಲು

ವಿಧಾನಪರಿಷತ್ ಚುನಾವಣೆಗೆ(Legislative Council) ಕಾಂಗ್ರೆಸ್(Congress) ನಾಯಕರ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ(Candidates) ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ಕಗ್ಗಂಟಾಗಿದೆ. ಅಭ್ಯರ್ಥಿ ಆಯ್ಕೆ ಕಸರತ್ತು ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದ್ದು, ಈ ಸಂಬಂಧ ಸಿಎಂ(Siddaramaiah), ಡಿಸಿಎಂ(DK Shivakumar) ದೆಹಲಿಗೆ ತೆರಳಲಿದ್ದಾರೆ. ನಾಳೆ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ಮತ್ತು ಬುಧವಾರ ಎರಡೂ ದಿವಸ ದೆಹಲಿಯಲ್ಲೇ ಇದ್ದು ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿರುವ ಸಿಎಂ‌, ಡಿಸಿಎಂ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ಬಳಿಕವೇ ಅಭ್ಯರ್ಥಿ ಆಯ್ಕೆ ಫೈನಲ್ ಆಗಲಿದೆ. ನಾಯಕರ ಮನೆಗೆ ಆಕಾಂಕ್ಷಿಗಳ ದಂಡು ಭೇಟಿ ನೀಡುತ್ತಿದ್ದು, ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ ಹೇರಲಿದ್ದಾರೆ. ಸಚಿವರು, ಶಾಸಕರೊಂದಿಗೆ ನಾಯಕರ ಭೇಟಿ ಮಾಡುತ್ತಿರುವ ಆಕಾಂಕ್ಷಿಗಳು. ಜಾತಿ, ಪ್ರಾದೇಶಿಕವಾರು ಸ್ಥಾನ ಕೊಡಿ ಎಂದು ನಾಯಕರು ಕೇಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರೋದ್ಯಾವಾಗ..? ಸಂಸದರ ಬಂಧನ ಯಾವಾಗ..?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more