‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

Published : May 27, 2024, 02:58 PM ISTUpdated : May 27, 2024, 02:59 PM IST

ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ
ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ದೊಡ್ಡ ಸವಾಲು ಸಚಿವರು, ಶಾಸಕರ ಮೇಲೆ
ಚುನಾವಣೆಯಲ್ಲಿ ತಮ್ಮ ಪರ ಕೆಲಸ ಮಾಡಿದವರಿಗೆ ಟಿಕೆಟ್ ಕೊಡಿಸುವ ಸವಾಲು

ವಿಧಾನಪರಿಷತ್ ಚುನಾವಣೆಗೆ(Legislative Council) ಕಾಂಗ್ರೆಸ್(Congress) ನಾಯಕರ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ(Candidates) ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ಕಗ್ಗಂಟಾಗಿದೆ. ಅಭ್ಯರ್ಥಿ ಆಯ್ಕೆ ಕಸರತ್ತು ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದ್ದು, ಈ ಸಂಬಂಧ ಸಿಎಂ(Siddaramaiah), ಡಿಸಿಎಂ(DK Shivakumar) ದೆಹಲಿಗೆ ತೆರಳಲಿದ್ದಾರೆ. ನಾಳೆ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ಮತ್ತು ಬುಧವಾರ ಎರಡೂ ದಿವಸ ದೆಹಲಿಯಲ್ಲೇ ಇದ್ದು ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿರುವ ಸಿಎಂ‌, ಡಿಸಿಎಂ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ಬಳಿಕವೇ ಅಭ್ಯರ್ಥಿ ಆಯ್ಕೆ ಫೈನಲ್ ಆಗಲಿದೆ. ನಾಯಕರ ಮನೆಗೆ ಆಕಾಂಕ್ಷಿಗಳ ದಂಡು ಭೇಟಿ ನೀಡುತ್ತಿದ್ದು, ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ ಹೇರಲಿದ್ದಾರೆ. ಸಚಿವರು, ಶಾಸಕರೊಂದಿಗೆ ನಾಯಕರ ಭೇಟಿ ಮಾಡುತ್ತಿರುವ ಆಕಾಂಕ್ಷಿಗಳು. ಜಾತಿ, ಪ್ರಾದೇಶಿಕವಾರು ಸ್ಥಾನ ಕೊಡಿ ಎಂದು ನಾಯಕರು ಕೇಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರೋದ್ಯಾವಾಗ..? ಸಂಸದರ ಬಂಧನ ಯಾವಾಗ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more