‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

Published : May 27, 2024, 02:58 PM ISTUpdated : May 27, 2024, 02:59 PM IST

ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ
ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ದೊಡ್ಡ ಸವಾಲು ಸಚಿವರು, ಶಾಸಕರ ಮೇಲೆ
ಚುನಾವಣೆಯಲ್ಲಿ ತಮ್ಮ ಪರ ಕೆಲಸ ಮಾಡಿದವರಿಗೆ ಟಿಕೆಟ್ ಕೊಡಿಸುವ ಸವಾಲು

ವಿಧಾನಪರಿಷತ್ ಚುನಾವಣೆಗೆ(Legislative Council) ಕಾಂಗ್ರೆಸ್(Congress) ನಾಯಕರ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ(Candidates) ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ಕಗ್ಗಂಟಾಗಿದೆ. ಅಭ್ಯರ್ಥಿ ಆಯ್ಕೆ ಕಸರತ್ತು ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದ್ದು, ಈ ಸಂಬಂಧ ಸಿಎಂ(Siddaramaiah), ಡಿಸಿಎಂ(DK Shivakumar) ದೆಹಲಿಗೆ ತೆರಳಲಿದ್ದಾರೆ. ನಾಳೆ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ಮತ್ತು ಬುಧವಾರ ಎರಡೂ ದಿವಸ ದೆಹಲಿಯಲ್ಲೇ ಇದ್ದು ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿರುವ ಸಿಎಂ‌, ಡಿಸಿಎಂ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ಬಳಿಕವೇ ಅಭ್ಯರ್ಥಿ ಆಯ್ಕೆ ಫೈನಲ್ ಆಗಲಿದೆ. ನಾಯಕರ ಮನೆಗೆ ಆಕಾಂಕ್ಷಿಗಳ ದಂಡು ಭೇಟಿ ನೀಡುತ್ತಿದ್ದು, ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ ಹೇರಲಿದ್ದಾರೆ. ಸಚಿವರು, ಶಾಸಕರೊಂದಿಗೆ ನಾಯಕರ ಭೇಟಿ ಮಾಡುತ್ತಿರುವ ಆಕಾಂಕ್ಷಿಗಳು. ಜಾತಿ, ಪ್ರಾದೇಶಿಕವಾರು ಸ್ಥಾನ ಕೊಡಿ ಎಂದು ನಾಯಕರು ಕೇಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರೋದ್ಯಾವಾಗ..? ಸಂಸದರ ಬಂಧನ ಯಾವಾಗ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more