‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

Published : May 27, 2024, 02:58 PM ISTUpdated : May 27, 2024, 02:59 PM IST

ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ
ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ದೊಡ್ಡ ಸವಾಲು ಸಚಿವರು, ಶಾಸಕರ ಮೇಲೆ
ಚುನಾವಣೆಯಲ್ಲಿ ತಮ್ಮ ಪರ ಕೆಲಸ ಮಾಡಿದವರಿಗೆ ಟಿಕೆಟ್ ಕೊಡಿಸುವ ಸವಾಲು

ವಿಧಾನಪರಿಷತ್ ಚುನಾವಣೆಗೆ(Legislative Council) ಕಾಂಗ್ರೆಸ್(Congress) ನಾಯಕರ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ(Candidates) ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ಕಗ್ಗಂಟಾಗಿದೆ. ಅಭ್ಯರ್ಥಿ ಆಯ್ಕೆ ಕಸರತ್ತು ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದ್ದು, ಈ ಸಂಬಂಧ ಸಿಎಂ(Siddaramaiah), ಡಿಸಿಎಂ(DK Shivakumar) ದೆಹಲಿಗೆ ತೆರಳಲಿದ್ದಾರೆ. ನಾಳೆ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ಮತ್ತು ಬುಧವಾರ ಎರಡೂ ದಿವಸ ದೆಹಲಿಯಲ್ಲೇ ಇದ್ದು ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿರುವ ಸಿಎಂ‌, ಡಿಸಿಎಂ. ಹೈಕಮಾಂಡ್ ನಾಯಕರ ಜೊತೆ ಚರ್ಚೆ ಬಳಿಕವೇ ಅಭ್ಯರ್ಥಿ ಆಯ್ಕೆ ಫೈನಲ್ ಆಗಲಿದೆ. ನಾಯಕರ ಮನೆಗೆ ಆಕಾಂಕ್ಷಿಗಳ ದಂಡು ಭೇಟಿ ನೀಡುತ್ತಿದ್ದು, ಸಿಎಂ‌, ಡಿಸಿಎಂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಒತ್ತಡ ಹೇರಲಿದ್ದಾರೆ. ಸಚಿವರು, ಶಾಸಕರೊಂದಿಗೆ ನಾಯಕರ ಭೇಟಿ ಮಾಡುತ್ತಿರುವ ಆಕಾಂಕ್ಷಿಗಳು. ಜಾತಿ, ಪ್ರಾದೇಶಿಕವಾರು ಸ್ಥಾನ ಕೊಡಿ ಎಂದು ನಾಯಕರು ಕೇಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರೋದ್ಯಾವಾಗ..? ಸಂಸದರ ಬಂಧನ ಯಾವಾಗ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more