Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more