Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more