Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more