Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more