Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more