Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more