Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Published : Nov 21, 2021, 08:37 PM ISTUpdated : Nov 21, 2021, 08:58 PM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು
* ಬಿಜೆಪಿ ಬೆಂಬಲ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ
* ಅಕಾಲಿಕ ಮಳೆಯಿಂದ ಬೆಲೆ ಕಳೆದುಕೊಂಡಿರುವ ರೈತರ ನೆರವಿಗೆ ಧಾವಿಸುವ ಕೆಲಸ ಆಗಬೇಕಿದೆ
* ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ಕೋಲಾರ (ನ. 21)  ಪರಿಷತ್ ಚುನಾವಣೆಯಲ್ಲಿ(Legislative Council)  ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ (BJP) ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ (Congress) ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಪಟ್ಟಿಯಲ್ಲಿ ಪ್ರಮುಖರಿಗೆ ಸ್ಥಾನ ಇಲ್ಲ

ರಾಜ್ಯದಲ್ಲಿ ಅನಿರೀಕ್ಷಿತ ಬೆಳೆ ಹಾನಿ,ಮನೆಗಳು ಬಿದ್ದು ಹೋಗಿವೆ. ಜನರು ನೋವಿನಲ್ಲಿ ಇದ್ದಾರೆ, ಸರ್ಕಾರಗಳು ಚುನಾವಣೆಗೆ ಅಧ್ಯತೆ ನೀಡಬಾರದು. ಪರಿಹಾರ ನೀಡಬೇಕೆಂದು ವಿರೋಧ ಪಕ್ಷಗಳಾಗಿ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ.  ಕೃಷಿ ಕಾಯ್ದೆ ವಾಪಸ್ಸು ಪಡೆದಿರುವುದು ರೈತರ ಗೆಲವು ಇದು ಕಾಂಗ್ರೆಸ್ ನ ಗೆಲುವು ಅಲ್ಲ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂದು ಆಗ್ರಹಿಸಿದರು. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more