Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Published : Nov 21, 2021, 08:37 PM ISTUpdated : Nov 21, 2021, 08:58 PM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು
* ಬಿಜೆಪಿ ಬೆಂಬಲ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ
* ಅಕಾಲಿಕ ಮಳೆಯಿಂದ ಬೆಲೆ ಕಳೆದುಕೊಂಡಿರುವ ರೈತರ ನೆರವಿಗೆ ಧಾವಿಸುವ ಕೆಲಸ ಆಗಬೇಕಿದೆ
* ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ಕೋಲಾರ (ನ. 21)  ಪರಿಷತ್ ಚುನಾವಣೆಯಲ್ಲಿ(Legislative Council)  ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ (BJP) ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ (Congress) ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಪಟ್ಟಿಯಲ್ಲಿ ಪ್ರಮುಖರಿಗೆ ಸ್ಥಾನ ಇಲ್ಲ

ರಾಜ್ಯದಲ್ಲಿ ಅನಿರೀಕ್ಷಿತ ಬೆಳೆ ಹಾನಿ,ಮನೆಗಳು ಬಿದ್ದು ಹೋಗಿವೆ. ಜನರು ನೋವಿನಲ್ಲಿ ಇದ್ದಾರೆ, ಸರ್ಕಾರಗಳು ಚುನಾವಣೆಗೆ ಅಧ್ಯತೆ ನೀಡಬಾರದು. ಪರಿಹಾರ ನೀಡಬೇಕೆಂದು ವಿರೋಧ ಪಕ್ಷಗಳಾಗಿ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ.  ಕೃಷಿ ಕಾಯ್ದೆ ವಾಪಸ್ಸು ಪಡೆದಿರುವುದು ರೈತರ ಗೆಲವು ಇದು ಕಾಂಗ್ರೆಸ್ ನ ಗೆಲುವು ಅಲ್ಲ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂದು ಆಗ್ರಹಿಸಿದರು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more