Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Published : Nov 21, 2021, 08:37 PM ISTUpdated : Nov 21, 2021, 08:58 PM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು
* ಬಿಜೆಪಿ ಬೆಂಬಲ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ
* ಅಕಾಲಿಕ ಮಳೆಯಿಂದ ಬೆಲೆ ಕಳೆದುಕೊಂಡಿರುವ ರೈತರ ನೆರವಿಗೆ ಧಾವಿಸುವ ಕೆಲಸ ಆಗಬೇಕಿದೆ
* ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ಕೋಲಾರ (ನ. 21)  ಪರಿಷತ್ ಚುನಾವಣೆಯಲ್ಲಿ(Legislative Council)  ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ (BJP) ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ (Congress) ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಪಟ್ಟಿಯಲ್ಲಿ ಪ್ರಮುಖರಿಗೆ ಸ್ಥಾನ ಇಲ್ಲ

ರಾಜ್ಯದಲ್ಲಿ ಅನಿರೀಕ್ಷಿತ ಬೆಳೆ ಹಾನಿ,ಮನೆಗಳು ಬಿದ್ದು ಹೋಗಿವೆ. ಜನರು ನೋವಿನಲ್ಲಿ ಇದ್ದಾರೆ, ಸರ್ಕಾರಗಳು ಚುನಾವಣೆಗೆ ಅಧ್ಯತೆ ನೀಡಬಾರದು. ಪರಿಹಾರ ನೀಡಬೇಕೆಂದು ವಿರೋಧ ಪಕ್ಷಗಳಾಗಿ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ.  ಕೃಷಿ ಕಾಯ್ದೆ ವಾಪಸ್ಸು ಪಡೆದಿರುವುದು ರೈತರ ಗೆಲವು ಇದು ಕಾಂಗ್ರೆಸ್ ನ ಗೆಲುವು ಅಲ್ಲ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂದು ಆಗ್ರಹಿಸಿದರು. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more