Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Published : Nov 21, 2021, 08:37 PM ISTUpdated : Nov 21, 2021, 08:58 PM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು
* ಬಿಜೆಪಿ ಬೆಂಬಲ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ
* ಅಕಾಲಿಕ ಮಳೆಯಿಂದ ಬೆಲೆ ಕಳೆದುಕೊಂಡಿರುವ ರೈತರ ನೆರವಿಗೆ ಧಾವಿಸುವ ಕೆಲಸ ಆಗಬೇಕಿದೆ
* ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ಕೋಲಾರ (ನ. 21)  ಪರಿಷತ್ ಚುನಾವಣೆಯಲ್ಲಿ(Legislative Council)  ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ (BJP) ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ (Congress) ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಪಟ್ಟಿಯಲ್ಲಿ ಪ್ರಮುಖರಿಗೆ ಸ್ಥಾನ ಇಲ್ಲ

ರಾಜ್ಯದಲ್ಲಿ ಅನಿರೀಕ್ಷಿತ ಬೆಳೆ ಹಾನಿ,ಮನೆಗಳು ಬಿದ್ದು ಹೋಗಿವೆ. ಜನರು ನೋವಿನಲ್ಲಿ ಇದ್ದಾರೆ, ಸರ್ಕಾರಗಳು ಚುನಾವಣೆಗೆ ಅಧ್ಯತೆ ನೀಡಬಾರದು. ಪರಿಹಾರ ನೀಡಬೇಕೆಂದು ವಿರೋಧ ಪಕ್ಷಗಳಾಗಿ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ.  ಕೃಷಿ ಕಾಯ್ದೆ ವಾಪಸ್ಸು ಪಡೆದಿರುವುದು ರೈತರ ಗೆಲವು ಇದು ಕಾಂಗ್ರೆಸ್ ನ ಗೆಲುವು ಅಲ್ಲ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂದು ಆಗ್ರಹಿಸಿದರು. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more