Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Published : Nov 21, 2021, 08:37 PM ISTUpdated : Nov 21, 2021, 08:58 PM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು
* ಬಿಜೆಪಿ ಬೆಂಬಲ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ
* ಅಕಾಲಿಕ ಮಳೆಯಿಂದ ಬೆಲೆ ಕಳೆದುಕೊಂಡಿರುವ ರೈತರ ನೆರವಿಗೆ ಧಾವಿಸುವ ಕೆಲಸ ಆಗಬೇಕಿದೆ
* ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ಕೋಲಾರ (ನ. 21)  ಪರಿಷತ್ ಚುನಾವಣೆಯಲ್ಲಿ(Legislative Council)  ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ (BJP) ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ (Congress) ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಪಟ್ಟಿಯಲ್ಲಿ ಪ್ರಮುಖರಿಗೆ ಸ್ಥಾನ ಇಲ್ಲ

ರಾಜ್ಯದಲ್ಲಿ ಅನಿರೀಕ್ಷಿತ ಬೆಳೆ ಹಾನಿ,ಮನೆಗಳು ಬಿದ್ದು ಹೋಗಿವೆ. ಜನರು ನೋವಿನಲ್ಲಿ ಇದ್ದಾರೆ, ಸರ್ಕಾರಗಳು ಚುನಾವಣೆಗೆ ಅಧ್ಯತೆ ನೀಡಬಾರದು. ಪರಿಹಾರ ನೀಡಬೇಕೆಂದು ವಿರೋಧ ಪಕ್ಷಗಳಾಗಿ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ.  ಕೃಷಿ ಕಾಯ್ದೆ ವಾಪಸ್ಸು ಪಡೆದಿರುವುದು ರೈತರ ಗೆಲವು ಇದು ಕಾಂಗ್ರೆಸ್ ನ ಗೆಲುವು ಅಲ್ಲ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂದು ಆಗ್ರಹಿಸಿದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more