Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Legislative Council; ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ? HDK ಸ್ಮಾರ್ಟ್ ಮೂವ್!

Published : Nov 21, 2021, 08:37 PM ISTUpdated : Nov 21, 2021, 08:58 PM IST

* ರಾಜ್ಯದಲ್ಲಿ ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು
* ಬಿಜೆಪಿ ಬೆಂಬಲ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ
* ಅಕಾಲಿಕ ಮಳೆಯಿಂದ ಬೆಲೆ ಕಳೆದುಕೊಂಡಿರುವ ರೈತರ ನೆರವಿಗೆ ಧಾವಿಸುವ ಕೆಲಸ ಆಗಬೇಕಿದೆ
* ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

ಕೋಲಾರ (ನ. 21)  ಪರಿಷತ್ ಚುನಾವಣೆಯಲ್ಲಿ(Legislative Council)  ಬಿಜೆಪಿ ಬೆಂಬಲ ಕೇಳಿದೆ ಎನ್ನುವ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy)ಕೋಲಾರದಲ್ಲಿ (Kolar) ಪ್ರತಿಕ್ರಿಯೆ ನೀಡಿದ್ದಾರೆ.ನಗೆ ಈ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಆ ರೀತಿ ಬಂದ್ರೆ ಮುಂದೆ ಯೋಚನೆ ಮಾಡುವೆ. ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬಿಜೆಪಿಯ (BJP) ಬಿ ಟೀಂ ಎಂದು ನಮ್ಮ ಬಗ್ಗೆ ಲಘುವಾಗಿ ಮಾತನಾಡುತ್ತಿದ್ರು. ಕಾಂಗ್ರೆಸ್ ನಿಂದ (Congress) ಪಕ್ಷಾಂತರ ಆದವರನ್ನು ಈಗ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಈಗ ಬಿಜೆಪಿಯ ಎ ಟೀಮ ಅಥವಾ ಸಿ ಟೀಮಾ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಪಟ್ಟಿಯಲ್ಲಿ ಪ್ರಮುಖರಿಗೆ ಸ್ಥಾನ ಇಲ್ಲ

ರಾಜ್ಯದಲ್ಲಿ ಅನಿರೀಕ್ಷಿತ ಬೆಳೆ ಹಾನಿ,ಮನೆಗಳು ಬಿದ್ದು ಹೋಗಿವೆ. ಜನರು ನೋವಿನಲ್ಲಿ ಇದ್ದಾರೆ, ಸರ್ಕಾರಗಳು ಚುನಾವಣೆಗೆ ಅಧ್ಯತೆ ನೀಡಬಾರದು. ಪರಿಹಾರ ನೀಡಬೇಕೆಂದು ವಿರೋಧ ಪಕ್ಷಗಳಾಗಿ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ.  ಕೃಷಿ ಕಾಯ್ದೆ ವಾಪಸ್ಸು ಪಡೆದಿರುವುದು ರೈತರ ಗೆಲವು ಇದು ಕಾಂಗ್ರೆಸ್ ನ ಗೆಲುವು ಅಲ್ಲ ಮೃತಪಟ್ಟಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಆಗಬೇಕಿದೆ ಎಂದು ಆಗ್ರಹಿಸಿದರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more