ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

Published : Dec 12, 2023, 11:10 AM IST

ಆರ್ ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ
ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾದ ಉಭಯ ನಾಯಕರು
ಅಶೋಕ್-ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ
 

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷ ಹಾಗೂ ಶಾಸಕರ ನಡುವೆ ತಾಳ ತಪ್ಪಿದ್ದಂತೆ ಕಾಣುತ್ತಿದ್ದು, ಹೊಂದಾಣಿಕೆ ಕೊರತೆ ಬೆನ್ನಲ್ಲೆ ಎಚ್ಚೆತ್ತ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಳಗಾವಿಯಲ್ಲಿ(Belagavi) ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಸಭೆ(bjp legislative party meeting) ನಡೆಸಲಿದ್ದಾರೆ. ಆರ್. ಅಶೋಕ್(R.Ashok) ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ ಇದಾಗಿದೆ. ಶಾಸಕರ ಜತೆಗೆ ಹೊಂದಾಣಿಕೆ ಮೂಡಿಸಲು ವಿಫಲ ಆರೋಪ. ಹೀಗಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಉಭಯ ನಾಯಕರು  ಮುಂದಾಗಿದ್ದಾರೆ. ಆರ್‌. ಅಶೋಕ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗ್ತಿದೆ. ನಾಯಕರ ವಿರುದ್ಧ ಬಿಜೆಪಿ ಶಾಸಕರಿಂದಲೇ ಬೇಸರ ವ್ಯಕ್ತವಾಗಿದ್ದು, ಆರೋಪಗಳ ನಡುವೆ ಆರ್.ಅಶೋಕ್ ಶಾಸಕಾಂಗ ಸಭೆ ಕರೆದಿದ್ದಾರೆ. ಅಶೋಕ್ ಹೊಂದಾಣಿಕೆ ಪಾಲಿಟಿಕ್ಸ್ ಎಂದು ಸಿಟ್ಟು ಹೊರಹಾಕಿದ್ದ ಎಸ್. ಆರ್. ವಿಶ್ವನಾಥ್. ಮುನಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದರು. ಮತ್ತೆ ಅಸಮಾಧಾನ ಹೊರಹಾಕಿದ ಬಸನಗೌಡ ಪಾಟೀಲ್ ಯತ್ನಾಳ್ . ಶಾಸಕಾಂಗ ಪಕ್ಷ ಸಭೆಗೆ ಹೋಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್ . ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ, ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸ್ಥಾನ ಸಿಗುವವರೆಗೂ ಯಾವುದೇ ಸಭೆಗೆ ಹೋಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more