ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

Published : Dec 12, 2023, 11:10 AM IST

ಆರ್ ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ
ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾದ ಉಭಯ ನಾಯಕರು
ಅಶೋಕ್-ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ
 

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷ ಹಾಗೂ ಶಾಸಕರ ನಡುವೆ ತಾಳ ತಪ್ಪಿದ್ದಂತೆ ಕಾಣುತ್ತಿದ್ದು, ಹೊಂದಾಣಿಕೆ ಕೊರತೆ ಬೆನ್ನಲ್ಲೆ ಎಚ್ಚೆತ್ತ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಳಗಾವಿಯಲ್ಲಿ(Belagavi) ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಸಭೆ(bjp legislative party meeting) ನಡೆಸಲಿದ್ದಾರೆ. ಆರ್. ಅಶೋಕ್(R.Ashok) ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ ಇದಾಗಿದೆ. ಶಾಸಕರ ಜತೆಗೆ ಹೊಂದಾಣಿಕೆ ಮೂಡಿಸಲು ವಿಫಲ ಆರೋಪ. ಹೀಗಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಉಭಯ ನಾಯಕರು  ಮುಂದಾಗಿದ್ದಾರೆ. ಆರ್‌. ಅಶೋಕ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗ್ತಿದೆ. ನಾಯಕರ ವಿರುದ್ಧ ಬಿಜೆಪಿ ಶಾಸಕರಿಂದಲೇ ಬೇಸರ ವ್ಯಕ್ತವಾಗಿದ್ದು, ಆರೋಪಗಳ ನಡುವೆ ಆರ್.ಅಶೋಕ್ ಶಾಸಕಾಂಗ ಸಭೆ ಕರೆದಿದ್ದಾರೆ. ಅಶೋಕ್ ಹೊಂದಾಣಿಕೆ ಪಾಲಿಟಿಕ್ಸ್ ಎಂದು ಸಿಟ್ಟು ಹೊರಹಾಕಿದ್ದ ಎಸ್. ಆರ್. ವಿಶ್ವನಾಥ್. ಮುನಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದರು. ಮತ್ತೆ ಅಸಮಾಧಾನ ಹೊರಹಾಕಿದ ಬಸನಗೌಡ ಪಾಟೀಲ್ ಯತ್ನಾಳ್ . ಶಾಸಕಾಂಗ ಪಕ್ಷ ಸಭೆಗೆ ಹೋಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್ . ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ, ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸ್ಥಾನ ಸಿಗುವವರೆಗೂ ಯಾವುದೇ ಸಭೆಗೆ ಹೋಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more