ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

Published : Dec 12, 2023, 11:10 AM IST

ಆರ್ ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ
ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾದ ಉಭಯ ನಾಯಕರು
ಅಶೋಕ್-ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ
 

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷ ಹಾಗೂ ಶಾಸಕರ ನಡುವೆ ತಾಳ ತಪ್ಪಿದ್ದಂತೆ ಕಾಣುತ್ತಿದ್ದು, ಹೊಂದಾಣಿಕೆ ಕೊರತೆ ಬೆನ್ನಲ್ಲೆ ಎಚ್ಚೆತ್ತ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಳಗಾವಿಯಲ್ಲಿ(Belagavi) ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಸಭೆ(bjp legislative party meeting) ನಡೆಸಲಿದ್ದಾರೆ. ಆರ್. ಅಶೋಕ್(R.Ashok) ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ ಇದಾಗಿದೆ. ಶಾಸಕರ ಜತೆಗೆ ಹೊಂದಾಣಿಕೆ ಮೂಡಿಸಲು ವಿಫಲ ಆರೋಪ. ಹೀಗಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಉಭಯ ನಾಯಕರು  ಮುಂದಾಗಿದ್ದಾರೆ. ಆರ್‌. ಅಶೋಕ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗ್ತಿದೆ. ನಾಯಕರ ವಿರುದ್ಧ ಬಿಜೆಪಿ ಶಾಸಕರಿಂದಲೇ ಬೇಸರ ವ್ಯಕ್ತವಾಗಿದ್ದು, ಆರೋಪಗಳ ನಡುವೆ ಆರ್.ಅಶೋಕ್ ಶಾಸಕಾಂಗ ಸಭೆ ಕರೆದಿದ್ದಾರೆ. ಅಶೋಕ್ ಹೊಂದಾಣಿಕೆ ಪಾಲಿಟಿಕ್ಸ್ ಎಂದು ಸಿಟ್ಟು ಹೊರಹಾಕಿದ್ದ ಎಸ್. ಆರ್. ವಿಶ್ವನಾಥ್. ಮುನಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದರು. ಮತ್ತೆ ಅಸಮಾಧಾನ ಹೊರಹಾಕಿದ ಬಸನಗೌಡ ಪಾಟೀಲ್ ಯತ್ನಾಳ್ . ಶಾಸಕಾಂಗ ಪಕ್ಷ ಸಭೆಗೆ ಹೋಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್ . ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ, ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸ್ಥಾನ ಸಿಗುವವರೆಗೂ ಯಾವುದೇ ಸಭೆಗೆ ಹೋಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more