ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

Published : Dec 12, 2023, 11:10 AM IST

ಆರ್ ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ
ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾದ ಉಭಯ ನಾಯಕರು
ಅಶೋಕ್-ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ
 

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷ ಹಾಗೂ ಶಾಸಕರ ನಡುವೆ ತಾಳ ತಪ್ಪಿದ್ದಂತೆ ಕಾಣುತ್ತಿದ್ದು, ಹೊಂದಾಣಿಕೆ ಕೊರತೆ ಬೆನ್ನಲ್ಲೆ ಎಚ್ಚೆತ್ತ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಳಗಾವಿಯಲ್ಲಿ(Belagavi) ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಸಭೆ(bjp legislative party meeting) ನಡೆಸಲಿದ್ದಾರೆ. ಆರ್. ಅಶೋಕ್(R.Ashok) ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ ಇದಾಗಿದೆ. ಶಾಸಕರ ಜತೆಗೆ ಹೊಂದಾಣಿಕೆ ಮೂಡಿಸಲು ವಿಫಲ ಆರೋಪ. ಹೀಗಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಉಭಯ ನಾಯಕರು  ಮುಂದಾಗಿದ್ದಾರೆ. ಆರ್‌. ಅಶೋಕ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗ್ತಿದೆ. ನಾಯಕರ ವಿರುದ್ಧ ಬಿಜೆಪಿ ಶಾಸಕರಿಂದಲೇ ಬೇಸರ ವ್ಯಕ್ತವಾಗಿದ್ದು, ಆರೋಪಗಳ ನಡುವೆ ಆರ್.ಅಶೋಕ್ ಶಾಸಕಾಂಗ ಸಭೆ ಕರೆದಿದ್ದಾರೆ. ಅಶೋಕ್ ಹೊಂದಾಣಿಕೆ ಪಾಲಿಟಿಕ್ಸ್ ಎಂದು ಸಿಟ್ಟು ಹೊರಹಾಕಿದ್ದ ಎಸ್. ಆರ್. ವಿಶ್ವನಾಥ್. ಮುನಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದರು. ಮತ್ತೆ ಅಸಮಾಧಾನ ಹೊರಹಾಕಿದ ಬಸನಗೌಡ ಪಾಟೀಲ್ ಯತ್ನಾಳ್ . ಶಾಸಕಾಂಗ ಪಕ್ಷ ಸಭೆಗೆ ಹೋಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್ . ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ, ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸ್ಥಾನ ಸಿಗುವವರೆಗೂ ಯಾವುದೇ ಸಭೆಗೆ ಹೋಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more