ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

Published : Dec 12, 2023, 11:10 AM IST

ಆರ್ ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ
ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾದ ಉಭಯ ನಾಯಕರು
ಅಶೋಕ್-ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ
 

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷ ಹಾಗೂ ಶಾಸಕರ ನಡುವೆ ತಾಳ ತಪ್ಪಿದ್ದಂತೆ ಕಾಣುತ್ತಿದ್ದು, ಹೊಂದಾಣಿಕೆ ಕೊರತೆ ಬೆನ್ನಲ್ಲೆ ಎಚ್ಚೆತ್ತ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಳಗಾವಿಯಲ್ಲಿ(Belagavi) ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಸಭೆ(bjp legislative party meeting) ನಡೆಸಲಿದ್ದಾರೆ. ಆರ್. ಅಶೋಕ್(R.Ashok) ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ ಇದಾಗಿದೆ. ಶಾಸಕರ ಜತೆಗೆ ಹೊಂದಾಣಿಕೆ ಮೂಡಿಸಲು ವಿಫಲ ಆರೋಪ. ಹೀಗಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಉಭಯ ನಾಯಕರು  ಮುಂದಾಗಿದ್ದಾರೆ. ಆರ್‌. ಅಶೋಕ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗ್ತಿದೆ. ನಾಯಕರ ವಿರುದ್ಧ ಬಿಜೆಪಿ ಶಾಸಕರಿಂದಲೇ ಬೇಸರ ವ್ಯಕ್ತವಾಗಿದ್ದು, ಆರೋಪಗಳ ನಡುವೆ ಆರ್.ಅಶೋಕ್ ಶಾಸಕಾಂಗ ಸಭೆ ಕರೆದಿದ್ದಾರೆ. ಅಶೋಕ್ ಹೊಂದಾಣಿಕೆ ಪಾಲಿಟಿಕ್ಸ್ ಎಂದು ಸಿಟ್ಟು ಹೊರಹಾಕಿದ್ದ ಎಸ್. ಆರ್. ವಿಶ್ವನಾಥ್. ಮುನಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದರು. ಮತ್ತೆ ಅಸಮಾಧಾನ ಹೊರಹಾಕಿದ ಬಸನಗೌಡ ಪಾಟೀಲ್ ಯತ್ನಾಳ್ . ಶಾಸಕಾಂಗ ಪಕ್ಷ ಸಭೆಗೆ ಹೋಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್ . ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ, ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸ್ಥಾನ ಸಿಗುವವರೆಗೂ ಯಾವುದೇ ಸಭೆಗೆ ಹೋಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more