ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

Published : Dec 12, 2023, 11:10 AM IST

ಆರ್ ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ
ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾದ ಉಭಯ ನಾಯಕರು
ಅಶೋಕ್-ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ
 

ವಿಪಕ್ಷ ನಾಯಕ, ಬಿಜೆಪಿ ಅಧ್ಯಕ್ಷ ಹಾಗೂ ಶಾಸಕರ ನಡುವೆ ತಾಳ ತಪ್ಪಿದ್ದಂತೆ ಕಾಣುತ್ತಿದ್ದು, ಹೊಂದಾಣಿಕೆ ಕೊರತೆ ಬೆನ್ನಲ್ಲೆ ಎಚ್ಚೆತ್ತ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಳಗಾವಿಯಲ್ಲಿ(Belagavi) ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಸಭೆ(bjp legislative party meeting) ನಡೆಸಲಿದ್ದಾರೆ. ಆರ್. ಅಶೋಕ್(R.Ashok) ನೇತೃತ್ವದಲ್ಲಿ ನಡೆಯಲಿರುವ ಮೊದಲ ಶಾಸಕಾಂಗ ಸಭೆ ಇದಾಗಿದೆ. ಶಾಸಕರ ಜತೆಗೆ ಹೊಂದಾಣಿಕೆ ಮೂಡಿಸಲು ವಿಫಲ ಆರೋಪ. ಹೀಗಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಉಭಯ ನಾಯಕರು  ಮುಂದಾಗಿದ್ದಾರೆ. ಆರ್‌. ಅಶೋಕ್ ಮತ್ತು ವಿಜಯೇಂದ್ರ ನಡುವೆ ಹೊಂದಾಣಿಕೆ ಸರಿಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗ್ತಿದೆ. ನಾಯಕರ ವಿರುದ್ಧ ಬಿಜೆಪಿ ಶಾಸಕರಿಂದಲೇ ಬೇಸರ ವ್ಯಕ್ತವಾಗಿದ್ದು, ಆರೋಪಗಳ ನಡುವೆ ಆರ್.ಅಶೋಕ್ ಶಾಸಕಾಂಗ ಸಭೆ ಕರೆದಿದ್ದಾರೆ. ಅಶೋಕ್ ಹೊಂದಾಣಿಕೆ ಪಾಲಿಟಿಕ್ಸ್ ಎಂದು ಸಿಟ್ಟು ಹೊರಹಾಕಿದ್ದ ಎಸ್. ಆರ್. ವಿಶ್ವನಾಥ್. ಮುನಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದರು. ಮತ್ತೆ ಅಸಮಾಧಾನ ಹೊರಹಾಕಿದ ಬಸನಗೌಡ ಪಾಟೀಲ್ ಯತ್ನಾಳ್ . ಶಾಸಕಾಂಗ ಪಕ್ಷ ಸಭೆಗೆ ಹೋಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್ . ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ, ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸ್ಥಾನ ಸಿಗುವವರೆಗೂ ಯಾವುದೇ ಸಭೆಗೆ ಹೋಗಲ್ಲ ಎಂದು ಯತ್ನಾಳ್ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more