18 ಹಾಲಿ ಬಿಜೆಪಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಇಲ್ಲ!?

18 ಹಾಲಿ ಬಿಜೆಪಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಇಲ್ಲ!?

Published : Apr 28, 2022, 05:13 PM ISTUpdated : Apr 28, 2022, 05:26 PM IST

ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕಟ್ ಆಗುವ ಸಾಧ್ಯತೆಗಳಿವೆ.  18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡದಂತೆ ನಾಯಕರೇ ಹೇಳಿದ್ದಾರಂತೆ. ನಿರೀಕ್ಷಿತ ಜನಪ್ರಿಯತೆ ಪಡೆಯುವಲ್ಲಿ ವಿಫಲವಾಗಿದ್ದರಿಂದ 18 ಹಾಲಿ ಶಾಸಕರಿಗೆ ಟಿಕೆಟ್ ನೀಡದಂತೆ ಸಲಹೆ ನೀಡಲಾಗಿ

ಬೆಂಗಳೂರು, (ಏ.28): ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇದೆ. ಆಗಲೇ ಬಿಜೆಪಿ ಕ್ಷೇತ್ರವಾರು ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದೆ.  ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲೇಬೇಕೆಂದು ಹೈಕಮಾಂಡ್‌ ಸ್ಥಳೀಯ ನಾಯಕರಿಗೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕನಿಷ್ಠ 150 ಸೀಟು ಗೆಲ್ಲಲು ಪ್ಲಾನ್ ಮಾಡುತ್ತಿದೆ. ಯಾರಿಗೆ ಟಿಕೆಟ್ ನೀಡಿದರೆ ವರ್ಕೌಟ್ ಆಗುತ್ತೆ ಯಾರಿಗಿಲ್ಲ ಎನ್ನುವ ಮಾಹಿತಿ ಕಲೆಹಾಕುತ್ತಿದೆ.

18 ಹಾಲಿ ಶಾಸಕರಿಗಿಲ್ಲ ಟಿಕೆಟ್: ಇಲ್ಲಿದೆ ಬಿಜೆಪಿ ಹೈಕಮಾಂಡ್‌ ನಿರ್ಧಾರದ ಹಿಂದಿನ ಕಾರಣ

ಇನ್ನು, ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕಟ್ ಆಗುವ ಸಾಧ್ಯತೆಗಳಿವೆ.  18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡದಂತೆ ನಾಯಕರೇ ಹೇಳಿದ್ದಾರಂತೆ. ನಿರೀಕ್ಷಿತ ಜನಪ್ರಿಯತೆ ಪಡೆಯುವಲ್ಲಿ ವಿಫಲವಾಗಿದ್ದರಿಂದ 18 ಹಾಲಿ ಶಾಸಕರಿಗೆ ಟಿಕೆಟ್ ನೀಡದಂತೆ ಸಲಹೆ ನೀಡಲಾಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more