ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

Suvarna News   | Asianet News
Published : Jan 20, 2021, 08:58 AM ISTUpdated : Jan 20, 2021, 06:27 PM IST

ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. 

ಬೆಂಗಳೂರು (ಜ. 20): ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. ನನ್ನನ್ನು ಮಂತ್ರಿ ಮಾಡಿ ಅಂತ ನಿರಾಣಿ, ಸಿಎಂ ಸಾಹೇಬರ ಮನೆಗೆ ಪದೇ ಪದೇ ಎಡತಾಕಿದವರಲ್ಲ. ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿ, ಲಾಬಿ ನಡೆಸಿಲ್ಲ. ಆದರೂ ಬಹಳ ಸುಲಭವಾಗಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಹಾಗಾದರೆ ನಿರಾಣಿ ಹಿಂದಿರೋದು ಯಾರು..? ಬಿಎಸ್‌ವೈ ಅವರಾ..? ನಳೀನ್ ಕುಮಾರ್ ಕಟೀಲ್ ಅವರಾ..? ಇಬ್ಬರೂ ಅಲ್ಲ.  ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ! ಇವರನ್ನು ಬರೀ ಸ್ವಾಮೀಜಿಯಾಗಿ ನೋಡಿದ್ದೇವೆ. ಅವರ ರಾಜಕೀಯ ಪ್ರಭಾವ ಎಂತದ್ದು ಅಂದ್ರೆ ಒಬ್ಬ ಸಚಿವನನ್ನು ಏಕಾಏಕಿ ಮಂತ್ರಿ ಮಾಡುವಷ್ಟು..! ನಿರಾಣಿಗೆ ಸಚಿವ ಸ್ಥಾನ ದೊರಕಿಸಿಕೊಟ್ಟಿದ್ದು ಹೇಗೆ.? ಇಲ್ಲಿದೆ ರೋಚಕ ಪಾಲಿಟಿಕ್ಸ್..!

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?