ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

Suvarna News   | Asianet News
Published : Jan 20, 2021, 08:58 AM ISTUpdated : Jan 20, 2021, 06:27 PM IST

ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. 

ಬೆಂಗಳೂರು (ಜ. 20): ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. ನನ್ನನ್ನು ಮಂತ್ರಿ ಮಾಡಿ ಅಂತ ನಿರಾಣಿ, ಸಿಎಂ ಸಾಹೇಬರ ಮನೆಗೆ ಪದೇ ಪದೇ ಎಡತಾಕಿದವರಲ್ಲ. ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿ, ಲಾಬಿ ನಡೆಸಿಲ್ಲ. ಆದರೂ ಬಹಳ ಸುಲಭವಾಗಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಹಾಗಾದರೆ ನಿರಾಣಿ ಹಿಂದಿರೋದು ಯಾರು..? ಬಿಎಸ್‌ವೈ ಅವರಾ..? ನಳೀನ್ ಕುಮಾರ್ ಕಟೀಲ್ ಅವರಾ..? ಇಬ್ಬರೂ ಅಲ್ಲ.  ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ! ಇವರನ್ನು ಬರೀ ಸ್ವಾಮೀಜಿಯಾಗಿ ನೋಡಿದ್ದೇವೆ. ಅವರ ರಾಜಕೀಯ ಪ್ರಭಾವ ಎಂತದ್ದು ಅಂದ್ರೆ ಒಬ್ಬ ಸಚಿವನನ್ನು ಏಕಾಏಕಿ ಮಂತ್ರಿ ಮಾಡುವಷ್ಟು..! ನಿರಾಣಿಗೆ ಸಚಿವ ಸ್ಥಾನ ದೊರಕಿಸಿಕೊಟ್ಟಿದ್ದು ಹೇಗೆ.? ಇಲ್ಲಿದೆ ರೋಚಕ ಪಾಲಿಟಿಕ್ಸ್..!

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!