ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

Suvarna News   | Asianet News
Published : Jan 20, 2021, 08:58 AM ISTUpdated : Jan 20, 2021, 06:27 PM IST

ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. 

ಬೆಂಗಳೂರು (ಜ. 20): ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. ನನ್ನನ್ನು ಮಂತ್ರಿ ಮಾಡಿ ಅಂತ ನಿರಾಣಿ, ಸಿಎಂ ಸಾಹೇಬರ ಮನೆಗೆ ಪದೇ ಪದೇ ಎಡತಾಕಿದವರಲ್ಲ. ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿ, ಲಾಬಿ ನಡೆಸಿಲ್ಲ. ಆದರೂ ಬಹಳ ಸುಲಭವಾಗಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಹಾಗಾದರೆ ನಿರಾಣಿ ಹಿಂದಿರೋದು ಯಾರು..? ಬಿಎಸ್‌ವೈ ಅವರಾ..? ನಳೀನ್ ಕುಮಾರ್ ಕಟೀಲ್ ಅವರಾ..? ಇಬ್ಬರೂ ಅಲ್ಲ.  ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ! ಇವರನ್ನು ಬರೀ ಸ್ವಾಮೀಜಿಯಾಗಿ ನೋಡಿದ್ದೇವೆ. ಅವರ ರಾಜಕೀಯ ಪ್ರಭಾವ ಎಂತದ್ದು ಅಂದ್ರೆ ಒಬ್ಬ ಸಚಿವನನ್ನು ಏಕಾಏಕಿ ಮಂತ್ರಿ ಮಾಡುವಷ್ಟು..! ನಿರಾಣಿಗೆ ಸಚಿವ ಸ್ಥಾನ ದೊರಕಿಸಿಕೊಟ್ಟಿದ್ದು ಹೇಗೆ.? ಇಲ್ಲಿದೆ ರೋಚಕ ಪಾಲಿಟಿಕ್ಸ್..!

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!