ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

Suvarna News   | Asianet News
Published : Jan 20, 2021, 08:58 AM ISTUpdated : Jan 20, 2021, 06:27 PM IST

ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. 

ಬೆಂಗಳೂರು (ಜ. 20): ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು. ನನ್ನನ್ನು ಮಂತ್ರಿ ಮಾಡಿ ಅಂತ ನಿರಾಣಿ, ಸಿಎಂ ಸಾಹೇಬರ ಮನೆಗೆ ಪದೇ ಪದೇ ಎಡತಾಕಿದವರಲ್ಲ. ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿ, ಲಾಬಿ ನಡೆಸಿಲ್ಲ. ಆದರೂ ಬಹಳ ಸುಲಭವಾಗಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಹಾಗಾದರೆ ನಿರಾಣಿ ಹಿಂದಿರೋದು ಯಾರು..? ಬಿಎಸ್‌ವೈ ಅವರಾ..? ನಳೀನ್ ಕುಮಾರ್ ಕಟೀಲ್ ಅವರಾ..? ಇಬ್ಬರೂ ಅಲ್ಲ.  ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ! ಇವರನ್ನು ಬರೀ ಸ್ವಾಮೀಜಿಯಾಗಿ ನೋಡಿದ್ದೇವೆ. ಅವರ ರಾಜಕೀಯ ಪ್ರಭಾವ ಎಂತದ್ದು ಅಂದ್ರೆ ಒಬ್ಬ ಸಚಿವನನ್ನು ಏಕಾಏಕಿ ಮಂತ್ರಿ ಮಾಡುವಷ್ಟು..! ನಿರಾಣಿಗೆ ಸಚಿವ ಸ್ಥಾನ ದೊರಕಿಸಿಕೊಟ್ಟಿದ್ದು ಹೇಗೆ.? ಇಲ್ಲಿದೆ ರೋಚಕ ಪಾಲಿಟಿಕ್ಸ್..!

 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?