ಪರಿಷತ್ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ದೊಡ್ಡ ಲಾಬಿ, ಯಾರ್ಯಾರಿದ್ದಾರೆ ರೇಸ್‌ನಲ್ಲಿ.?

ಪರಿಷತ್ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ದೊಡ್ಡ ಲಾಬಿ, ಯಾರ್ಯಾರಿದ್ದಾರೆ ರೇಸ್‌ನಲ್ಲಿ.?

Suvarna News   | Asianet News
Published : Feb 19, 2021, 01:49 PM ISTUpdated : Feb 19, 2021, 02:05 PM IST

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಅಯ್ಕೆಯಾಗುವ ಒಂದು ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಿಗದಿಯಾಗಿದೆ. ಈ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದೆ. 

ಬೆಂಗಳೂರು (ಫೆ. 19): ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಅಯ್ಕೆಯಾಗುವ ಒಂದು ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಿಗದಿಯಾಗಿದೆ. ಈ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದೆ. ಒಂದು ಕಡೆ ಎಚ್‌. ವಿಶ್ವನಾಥ್ ಲಾಬಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪರಿಷತ್‌ನ ಮಾಜಿ ಸದಸಯ ಮೋಹನ್ ಲಿಂಬಿಕಾಯಿ, ತುಳಸಿ ಮುನಿರಾಜು ಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ್, ದೆಹಲಿ ಪ್ರತಿನಿಧಿ ಶಂಕರ್‌ಗೌಡ ಪಾಟೀಲ್ ಕೊನೆ ಪ್ರಯತ್ನ ನಡೆಸುತ್ತಿದ್ದಾರೆ. 

 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್