ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಟಾಸ್ಕ್, ಚೆನ್ನಪಟ್ಟಣ ರೋಡ್ ಶೂ ಮೂಲಕ ಸ್ಪಷ್ಟ ಸಂದೇಶ!

ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಟಾಸ್ಕ್, ಚೆನ್ನಪಟ್ಟಣ ರೋಡ್ ಶೂ ಮೂಲಕ ಸ್ಪಷ್ಟ ಸಂದೇಶ!

Published : Apr 02, 2024, 10:49 PM IST

ಮೈತ್ರಿ ನಾಯಕರಿಗೆ ಒಗ್ಗಟ್ಟಿನ ಪಾಠ, 28 ಕ್ಷೇತ್ರ ಗೆಲ್ಲಿಸಲು ಅಮಿತ್ ಶಾ ಪ್ಲಾನ್, ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ, ಡಿಕೆಶಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ, ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಸಿಎಂ ಬದಲಾವಣೆ ಗಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜೊತೆ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯಗಳನ್ನ ಸ್ಥಳೀಯ ಮಟ್ಟದಲ್ಲೇ ಬಗೆಹರಿಸಬೇಕು ಎಂದಿದ್ದಾರೆ. ಒಗ್ಗಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಸೂಚಿಸಿದ್ದಾರೆ. ಸತತ ಸಭೆ, ಸಮಾವೇಶ ಬಳಿಕ ಅಮಿತ್ ಶಾ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಭದ್ರಕೋಟೆ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದ ಮೂಲಕ ರೋಡ್ ಶೋ ನಡೆಸಿದ ಅಮಿತ್ ಶಾ ಬೆಂಗಳೂರು ಗ್ರಾಮೀಣ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಮಾಡಿದ್ದಾರೆ. ಇಂದು ಅಮಿತ್ ಶಾ ಸಭೆ, ಕಾರ್ಯತಂತ್ರದ ಮಾಹಿತಿ ಇಲ್ಲಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more