ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಟಾಸ್ಕ್, ಚೆನ್ನಪಟ್ಟಣ ರೋಡ್ ಶೂ ಮೂಲಕ ಸ್ಪಷ್ಟ ಸಂದೇಶ!

ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಟಾಸ್ಕ್, ಚೆನ್ನಪಟ್ಟಣ ರೋಡ್ ಶೂ ಮೂಲಕ ಸ್ಪಷ್ಟ ಸಂದೇಶ!

Published : Apr 02, 2024, 10:49 PM IST

ಮೈತ್ರಿ ನಾಯಕರಿಗೆ ಒಗ್ಗಟ್ಟಿನ ಪಾಠ, 28 ಕ್ಷೇತ್ರ ಗೆಲ್ಲಿಸಲು ಅಮಿತ್ ಶಾ ಪ್ಲಾನ್, ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ, ಡಿಕೆಶಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ, ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಸಿಎಂ ಬದಲಾವಣೆ ಗಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜೊತೆ ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯಗಳನ್ನ ಸ್ಥಳೀಯ ಮಟ್ಟದಲ್ಲೇ ಬಗೆಹರಿಸಬೇಕು ಎಂದಿದ್ದಾರೆ. ಒಗ್ಗಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಸೂಚಿಸಿದ್ದಾರೆ. ಸತತ ಸಭೆ, ಸಮಾವೇಶ ಬಳಿಕ ಅಮಿತ್ ಶಾ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಭದ್ರಕೋಟೆ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದ ಮೂಲಕ ರೋಡ್ ಶೋ ನಡೆಸಿದ ಅಮಿತ್ ಶಾ ಬೆಂಗಳೂರು ಗ್ರಾಮೀಣ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಮಾಡಿದ್ದಾರೆ. ಇಂದು ಅಮಿತ್ ಶಾ ಸಭೆ, ಕಾರ್ಯತಂತ್ರದ ಮಾಹಿತಿ ಇಲ್ಲಿದೆ. 
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more