News Hour: ಲೋಕಸಭಾ ಸಮರಕ್ಕೆ ಬಿಜೆಪಿ ಮೊದಲ ಪಟ್ಟಿ ರಿಲೀಸ್​

News Hour: ಲೋಕಸಭಾ ಸಮರಕ್ಕೆ ಬಿಜೆಪಿ ಮೊದಲ ಪಟ್ಟಿ ರಿಲೀಸ್​

Published : Mar 02, 2024, 11:05 PM IST


ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಒಟ್ಟು 195 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ.
 

ಬೆಂಗಳೂರು (ಮಾ.2): ಲೋಕಸಭಾ ಸಮರಕ್ಕೆ ಬಿಜೆಪಿ ಮೊದಲ ಪಟ್ಟಿ ರಿಲೀಸ್​ ಆಗಿದೆ. 34 ಕೇಂದ್ರ ಸಚಿವರು, ಇಬ್ಬರು ಮಾಜಿ ಸಿಎಂ ಸೇರಿ 195 ಹೆಸರು ಘೋಷಣೆಯಾಗಿದೆ. ವಾರಾಣಸಿಯಿಂದ ಮೋದಿ, ಗಾಂಧಿನಗರಿಂದ ಅಮಿತ್ ಶಾ ಸ್ಪರ್ಧೆ ಮಾಡಲಿದ್ದಾರೆ.

ಬಿಜೆಪಿಯ ಮೊದಲ ಪಟ್ಟಿ ಹಿರಿಯ ನಾಯಕರಿಗೆ ಶಾಕ್‌ ನೀಡಿದೆ. ಬಿಜೆಪಿ ಹಿರಿಯ ನಾಯಕಿ ಮೀನಾಕ್ಷಿ ಲೇಖಿ, ಮಾಜಿ ಸಚಿವ ಹರ್ಷವರ್ಧನ್‌ ಹಾಗೂ ಮಧ್ಯಪ್ರದೇಶದ ಭೋಪಾಲ್‌ನಿಂದ ಸಂಸದರಾಗಿದ್ದ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಟಿಕೆಟ್‌ ನಿರಾಕರಿಸಲಾಗಿದೆ.

Ram temple effect: ರಾಮಚರಿತಮಾನಸ್‌ಗೆ ನಿರೀಕ್ಷೆಗೂ ಮೀರಿದ ಬೇಡಿಕೆ, ಗೀತಾ ಪ್ರೆಸ್‌ ಫುಲ್‌ ಖುಷ್‌!

ಇನ್ನೊಂದೆಡೆ, ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತನ ಚಹರೆ ಪತ್ತೆಯಾಗಿದೆ. ಮುಖಕ್ಕೆ ಮಾಸ್ಕ್​.. ಬಿಳಿ ಟೋಪಿ ಧರಿಸಿ ಬ್ಯಾಗ್​ ಇಟ್ಟು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರವೆ ಇಡ್ಲಿ ತಿಂದು ಹೋಟೆಲ್​ಅನ್ನೇ ಆರೋಪಿ ಸ್ಪೋಟಿಸಿದ್ದ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more