ಸುಮಲತಾರನ್ನ ಅತಂತ್ರ ಮಾಡಿತಾ ಬಿಜೆಪಿ ಹೈಕಮಾಂಡ್?: ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ?

ಸುಮಲತಾರನ್ನ ಅತಂತ್ರ ಮಾಡಿತಾ ಬಿಜೆಪಿ ಹೈಕಮಾಂಡ್?: ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ?

Published : Mar 24, 2024, 12:47 PM IST

ಮಂಡ್ಯ, ಕೋಲಾರ & ಹಾಸನ..ಜೆಡಿಎಸ್ ತೆಕ್ಕೆಗೆ 3 ಕ್ಷೇತ್ರಗಳು..! ಮಂಡ್ಯಕ್ಕೆ ಕುಮಾರಸ್ವಾಮಿ..? ಹೇಗಿದೆ ಮೈತ್ರಿ ಲೆಕ್ಕ..? ಸುಮಲತಾ ಅತಂತ್ರ..ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್. 
 

ಮಂಡ್ಯ (ಮಾ.24): ಮಂಡ್ಯ, ಕೋಲಾರ & ಹಾಸನ..ಜೆಡಿಎಸ್ ತೆಕ್ಕೆಗೆ 3 ಕ್ಷೇತ್ರಗಳು..! ಮಂಡ್ಯಕ್ಕೆ ಕುಮಾರಸ್ವಾಮಿ..? ಹೇಗಿದೆ ಮೈತ್ರಿ ಲೆಕ್ಕ..? ಸುಮಲತಾ ಅತಂತ್ರ..ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್. ಮಂಡ್ಯ 3 ಮಿಸ್ಟರಿ..! ಕರ್ನಾಟಕ ಲೋಕ ಕಣದಲ್ಲಿ ಮೈತ್ರಿ ಮಾಡಿಕೊಂಡಿರೋ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಆಗಿರ್ಲಿಲ್ಲಾ. ತುಂಬಾ ಕುತೂಹಲ ಮೂಡಿಸಿದ್ದ ವಿಚಾರ ಅಂದ್ರೆ ಮಂಡ್ಯಕ್ಕೆ ಯಾರು ಅನ್ನೋದು. ಈಗ ಬಿಜೆಪಿ ಚುನಾವಣಾ ಉಸ್ತುವಾರಿಯಿಂದಲೇ ಇದಕ್ಕೆ ಉತ್ತರ ಸಿಕ್ಕಿದೆ. ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು  ಅನ್ನೋ ನಿರ್ಧಾರಕ್ಕೆ ಬರಲಾಗಿದೆ. ಬನ್ನಿ ಹಾಗಾದ್ರೆ ಮಂಡ್ಯದಲ್ಲಿ ಹೇಗಿರಲಿದೆ ಸ್ಪರ್ಧೆ..? ಮೋದಿಗೆ ನನ್ನ ಬೆಂಬಲ ಎಂದಿದ್ದ ಸುಮಲತಾ ಅವರ ಮುಂದಿನ ನಡೆ ಏನು..? 

ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿಗೆ ಹೈಕಮಾಂಡ್ ಶಾಕ್ ನೀಡಿದೆ. ಜನತಾದಳಕ್ಕೆ ಕೋಲಾರವನ್ನಬಿಟ್ಟು ಕೊಟ್ಟಿದೆ. ಮುನಿಸ್ವಾಮಿ ಈ ಬಗ್ಗೆ ಏನ್ ಹೇಳ್ತಾರೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಕೊನೆಗೂ ಇತ್ಯರ್ಥವಾಗಿದೆ. ಜೆಡಿಎಸ್ ನಿರೀಕ್ಷೆಯಂತೆ 3 ಸೀಟು ಬಿಟ್ಟುಕೊಟ್ಟ ಬಿಜೆಪಿ ದೊಡ್ಡ ಗೆಲುವಿನ ಲೆಕ್ಕದಲ್ಲಿದೆ. ಮಂಡ್ಯದಲ್ಲಿ ಸುಮಲತಾ ನಡೆ ಬಗ್ಗೆ ತುಂಬಾನೇ ಕುತೂಹಲಗಳು ಮೂಡಿರೋದು ಒಂದು ಕಡೆ. ಕೋಲಾರದಲ್ಲಿ ಹಾಲಿ ಬಿಜೆಪಿ ಸಂಸದನ ಬದಲು ದಳಪತಿಗಳಿಗೆ ಕ್ಷೇತ್ರ ನೀಡಲಾಗಿದೆ. ಹೀಗಾಗಿ ಮುನಿಸ್ವಾಮಿ ಅವರ ನಡೆ ಬಗ್ಗೆಯೂ ಕುತೂಹಲ ಮೂಡಿದೆ. ಹಾಸನ ಕೂಡ ನಿರೀಕ್ಷೆಯಂತೆ ಜೆಡಿಎಸ್ ಪಾಲಾಗಿದೆ. ಈ ಬಾರಿಯೂ ಪ್ರಜ್ವಲ್ ರೇವಣ್ಣ ಅವರೇ ನಿಲ್ತಾರಾ..? ಬೇರೆ ಅಭ್ಯರ್ಥಿಯನ್ನ ದಳಪತಿಗಳು ಕಣಕ್ಕಿಳಿಸುತ್ತಾರಾ ಅನ್ನೋ ಚರ್ಚೆಯೂ ಶುರುವಾಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more