ಸುಮಲತಾರನ್ನ ಅತಂತ್ರ ಮಾಡಿತಾ ಬಿಜೆಪಿ ಹೈಕಮಾಂಡ್?: ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ?

ಸುಮಲತಾರನ್ನ ಅತಂತ್ರ ಮಾಡಿತಾ ಬಿಜೆಪಿ ಹೈಕಮಾಂಡ್?: ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ?

Published : Mar 24, 2024, 12:47 PM IST

ಮಂಡ್ಯ, ಕೋಲಾರ & ಹಾಸನ..ಜೆಡಿಎಸ್ ತೆಕ್ಕೆಗೆ 3 ಕ್ಷೇತ್ರಗಳು..! ಮಂಡ್ಯಕ್ಕೆ ಕುಮಾರಸ್ವಾಮಿ..? ಹೇಗಿದೆ ಮೈತ್ರಿ ಲೆಕ್ಕ..? ಸುಮಲತಾ ಅತಂತ್ರ..ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್. 
 

ಮಂಡ್ಯ (ಮಾ.24): ಮಂಡ್ಯ, ಕೋಲಾರ & ಹಾಸನ..ಜೆಡಿಎಸ್ ತೆಕ್ಕೆಗೆ 3 ಕ್ಷೇತ್ರಗಳು..! ಮಂಡ್ಯಕ್ಕೆ ಕುಮಾರಸ್ವಾಮಿ..? ಹೇಗಿದೆ ಮೈತ್ರಿ ಲೆಕ್ಕ..? ಸುಮಲತಾ ಅತಂತ್ರ..ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್. ಮಂಡ್ಯ 3 ಮಿಸ್ಟರಿ..! ಕರ್ನಾಟಕ ಲೋಕ ಕಣದಲ್ಲಿ ಮೈತ್ರಿ ಮಾಡಿಕೊಂಡಿರೋ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಆಗಿರ್ಲಿಲ್ಲಾ. ತುಂಬಾ ಕುತೂಹಲ ಮೂಡಿಸಿದ್ದ ವಿಚಾರ ಅಂದ್ರೆ ಮಂಡ್ಯಕ್ಕೆ ಯಾರು ಅನ್ನೋದು. ಈಗ ಬಿಜೆಪಿ ಚುನಾವಣಾ ಉಸ್ತುವಾರಿಯಿಂದಲೇ ಇದಕ್ಕೆ ಉತ್ತರ ಸಿಕ್ಕಿದೆ. ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು  ಅನ್ನೋ ನಿರ್ಧಾರಕ್ಕೆ ಬರಲಾಗಿದೆ. ಬನ್ನಿ ಹಾಗಾದ್ರೆ ಮಂಡ್ಯದಲ್ಲಿ ಹೇಗಿರಲಿದೆ ಸ್ಪರ್ಧೆ..? ಮೋದಿಗೆ ನನ್ನ ಬೆಂಬಲ ಎಂದಿದ್ದ ಸುಮಲತಾ ಅವರ ಮುಂದಿನ ನಡೆ ಏನು..? 

ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿಗೆ ಹೈಕಮಾಂಡ್ ಶಾಕ್ ನೀಡಿದೆ. ಜನತಾದಳಕ್ಕೆ ಕೋಲಾರವನ್ನಬಿಟ್ಟು ಕೊಟ್ಟಿದೆ. ಮುನಿಸ್ವಾಮಿ ಈ ಬಗ್ಗೆ ಏನ್ ಹೇಳ್ತಾರೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಕೊನೆಗೂ ಇತ್ಯರ್ಥವಾಗಿದೆ. ಜೆಡಿಎಸ್ ನಿರೀಕ್ಷೆಯಂತೆ 3 ಸೀಟು ಬಿಟ್ಟುಕೊಟ್ಟ ಬಿಜೆಪಿ ದೊಡ್ಡ ಗೆಲುವಿನ ಲೆಕ್ಕದಲ್ಲಿದೆ. ಮಂಡ್ಯದಲ್ಲಿ ಸುಮಲತಾ ನಡೆ ಬಗ್ಗೆ ತುಂಬಾನೇ ಕುತೂಹಲಗಳು ಮೂಡಿರೋದು ಒಂದು ಕಡೆ. ಕೋಲಾರದಲ್ಲಿ ಹಾಲಿ ಬಿಜೆಪಿ ಸಂಸದನ ಬದಲು ದಳಪತಿಗಳಿಗೆ ಕ್ಷೇತ್ರ ನೀಡಲಾಗಿದೆ. ಹೀಗಾಗಿ ಮುನಿಸ್ವಾಮಿ ಅವರ ನಡೆ ಬಗ್ಗೆಯೂ ಕುತೂಹಲ ಮೂಡಿದೆ. ಹಾಸನ ಕೂಡ ನಿರೀಕ್ಷೆಯಂತೆ ಜೆಡಿಎಸ್ ಪಾಲಾಗಿದೆ. ಈ ಬಾರಿಯೂ ಪ್ರಜ್ವಲ್ ರೇವಣ್ಣ ಅವರೇ ನಿಲ್ತಾರಾ..? ಬೇರೆ ಅಭ್ಯರ್ಥಿಯನ್ನ ದಳಪತಿಗಳು ಕಣಕ್ಕಿಳಿಸುತ್ತಾರಾ ಅನ್ನೋ ಚರ್ಚೆಯೂ ಶುರುವಾಗಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more