ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್,  ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್, ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

Published : Feb 07, 2024, 03:27 PM IST

ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ. ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.

ಸಕ್ಕರೆ ನಾಡಿನ ಲೋಕಸಭಾ ಸೀಟಿಗಾಗಿ ಬಿಜೆಪಿ-ಜೆಡಿಎಸ್ ಮಧ್ಯೆ  ಕಮಲದಳ ದೋಸ್ತಿ ದಂಗಲ್ ಶುರುವಾಗಿದೆ. ಮಂಡ್ಯ ಸಿಂಹಾಸನಕ್ಕೆ ಹಾಸನದ ಕೇಸರಿ ಕಲಿ ಪ್ರಬಲ ಪಟ್ಟು ಹಾಕಿದ್ದಾರೆ. ಮಂಡ್ಯ ನಮ್ಮದೇ ಅಂತಿದ್ದಾರೆ ದಳಪತಿಗಳು. ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ ಅಂಬರೀಶ್. ಹಾಗಾದ್ರೆ ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more