ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್,  ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್, ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

Published : Feb 07, 2024, 03:27 PM IST

ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ. ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.

ಸಕ್ಕರೆ ನಾಡಿನ ಲೋಕಸಭಾ ಸೀಟಿಗಾಗಿ ಬಿಜೆಪಿ-ಜೆಡಿಎಸ್ ಮಧ್ಯೆ  ಕಮಲದಳ ದೋಸ್ತಿ ದಂಗಲ್ ಶುರುವಾಗಿದೆ. ಮಂಡ್ಯ ಸಿಂಹಾಸನಕ್ಕೆ ಹಾಸನದ ಕೇಸರಿ ಕಲಿ ಪ್ರಬಲ ಪಟ್ಟು ಹಾಕಿದ್ದಾರೆ. ಮಂಡ್ಯ ನಮ್ಮದೇ ಅಂತಿದ್ದಾರೆ ದಳಪತಿಗಳು. ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ ಅಂಬರೀಶ್. ಹಾಗಾದ್ರೆ ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more