ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್,  ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್, ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

Published : Feb 07, 2024, 03:27 PM IST

ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ. ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.

ಸಕ್ಕರೆ ನಾಡಿನ ಲೋಕಸಭಾ ಸೀಟಿಗಾಗಿ ಬಿಜೆಪಿ-ಜೆಡಿಎಸ್ ಮಧ್ಯೆ  ಕಮಲದಳ ದೋಸ್ತಿ ದಂಗಲ್ ಶುರುವಾಗಿದೆ. ಮಂಡ್ಯ ಸಿಂಹಾಸನಕ್ಕೆ ಹಾಸನದ ಕೇಸರಿ ಕಲಿ ಪ್ರಬಲ ಪಟ್ಟು ಹಾಕಿದ್ದಾರೆ. ಮಂಡ್ಯ ನಮ್ಮದೇ ಅಂತಿದ್ದಾರೆ ದಳಪತಿಗಳು. ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ ಅಂಬರೀಶ್. ಹಾಗಾದ್ರೆ ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more