ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್,  ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್, ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!

Published : Feb 07, 2024, 03:27 PM IST

ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ. ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.

ಸಕ್ಕರೆ ನಾಡಿನ ಲೋಕಸಭಾ ಸೀಟಿಗಾಗಿ ಬಿಜೆಪಿ-ಜೆಡಿಎಸ್ ಮಧ್ಯೆ  ಕಮಲದಳ ದೋಸ್ತಿ ದಂಗಲ್ ಶುರುವಾಗಿದೆ. ಮಂಡ್ಯ ಸಿಂಹಾಸನಕ್ಕೆ ಹಾಸನದ ಕೇಸರಿ ಕಲಿ ಪ್ರಬಲ ಪಟ್ಟು ಹಾಕಿದ್ದಾರೆ. ಮಂಡ್ಯ ನಮ್ಮದೇ ಅಂತಿದ್ದಾರೆ ದಳಪತಿಗಳು. ಮಂಡ್ಯವನ್ನು ಬಿಟ್ಟು ಕೊಡೋ ಪ್ರಶ್ನೆಯೇ ಇಲ್ಲ ಅಂತಿದ್ದಾರೆ ಕೇಸರಿ ಪಾಳಯದವರು. ಮತ್ತೊಂದ್ಕಡೆ ನನ್ನ ಕೋಟೆಯನ್ನು ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತ ಪಟ್ಟು ಹಾಕಿ ಕೂತಿದ್ದಾರೆ ಹಾಲಿ ಸಂಸದೆ ಸುಮಲತಾ ಅಂಬರೀಶ್. ಹಾಗಾದ್ರೆ ಮಂಡ್ಯದ ಮಿಸ್ಟ್ರಿಯನ್ನು ಭೇದಿಸೋರು ಯಾರು? ಇಲ್ಲಿದೆ ಸಂಪೂರ್ಣ ವಿವರ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more