ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

Published : May 22, 2024, 01:09 PM ISTUpdated : May 23, 2024, 09:04 AM IST

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ..

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ನಾವೂ ನೀವೂ ಮಾಡಿರೋ ಮತಗಳೆಲ್ಲಾ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿರ್ತಾವೆ.. ಜೂನ್ 4ರಂದು ಮತದಾರ ಮಹಾಪ್ರಭುವಿನ ಒಲವು  ಯಾರ ಕಡೆಗಿದೆ, ಯಾರು ಗೆಲ್ತಾರೆ? ಯಾರಿಗೆ ದೆಹಲಿ ಗದ್ದುಗೆ ದಕ್ಕಲಿದೆ ಅನ್ನೋದು ಗೊತ್ತಾಗಿಬಿಡುತ್ತೆ.. ಆದ್ರೆ, ಅಲ್ಲೀ ತನಕ ಕಾಯೋದ್ರಲ್ಲಿ ಕುತೂಹಲವಿದೆ.. ಆ ಭವಿಷ್ಯದ ಫಲಿತಾಂಶಕ್ಕೆ, ಈಗಿನ ವಾಸ್ತವ ಹೇಗೆ ಬುನಾದಿ ಹಾಕಲಿದೆ ಅನ್ನೋ ಚರ್ಚೆ ನಡೀತಿದೆ.. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more