ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

Published : May 22, 2024, 01:09 PM ISTUpdated : May 23, 2024, 09:04 AM IST

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ..

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ನಾವೂ ನೀವೂ ಮಾಡಿರೋ ಮತಗಳೆಲ್ಲಾ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿರ್ತಾವೆ.. ಜೂನ್ 4ರಂದು ಮತದಾರ ಮಹಾಪ್ರಭುವಿನ ಒಲವು  ಯಾರ ಕಡೆಗಿದೆ, ಯಾರು ಗೆಲ್ತಾರೆ? ಯಾರಿಗೆ ದೆಹಲಿ ಗದ್ದುಗೆ ದಕ್ಕಲಿದೆ ಅನ್ನೋದು ಗೊತ್ತಾಗಿಬಿಡುತ್ತೆ.. ಆದ್ರೆ, ಅಲ್ಲೀ ತನಕ ಕಾಯೋದ್ರಲ್ಲಿ ಕುತೂಹಲವಿದೆ.. ಆ ಭವಿಷ್ಯದ ಫಲಿತಾಂಶಕ್ಕೆ, ಈಗಿನ ವಾಸ್ತವ ಹೇಗೆ ಬುನಾದಿ ಹಾಕಲಿದೆ ಅನ್ನೋ ಚರ್ಚೆ ನಡೀತಿದೆ.. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more