ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

Published : May 22, 2024, 01:09 PM ISTUpdated : May 23, 2024, 09:04 AM IST

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ..

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ನಾವೂ ನೀವೂ ಮಾಡಿರೋ ಮತಗಳೆಲ್ಲಾ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿರ್ತಾವೆ.. ಜೂನ್ 4ರಂದು ಮತದಾರ ಮಹಾಪ್ರಭುವಿನ ಒಲವು  ಯಾರ ಕಡೆಗಿದೆ, ಯಾರು ಗೆಲ್ತಾರೆ? ಯಾರಿಗೆ ದೆಹಲಿ ಗದ್ದುಗೆ ದಕ್ಕಲಿದೆ ಅನ್ನೋದು ಗೊತ್ತಾಗಿಬಿಡುತ್ತೆ.. ಆದ್ರೆ, ಅಲ್ಲೀ ತನಕ ಕಾಯೋದ್ರಲ್ಲಿ ಕುತೂಹಲವಿದೆ.. ಆ ಭವಿಷ್ಯದ ಫಲಿತಾಂಶಕ್ಕೆ, ಈಗಿನ ವಾಸ್ತವ ಹೇಗೆ ಬುನಾದಿ ಹಾಕಲಿದೆ ಅನ್ನೋ ಚರ್ಚೆ ನಡೀತಿದೆ.. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more